Advertisement
ರಾಜ್ಯ

ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ | ವಸತಿಗೆ ಕೊಠಡಿ ಸಿಗದೆ ಪರದಾಡಿದ ಭಕ್ತರು |

Share

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಜನಸಂದಣಿ ಕಂಡುಬಂದಿದೆ. ಶನಿವಾರ ರಾತ್ರಿ ವಸತಿಗೆ ರೂಮ್ ಸಿಗದೇ ಭಕ್ತಾದಿಗಳು ಪರದಾಟ ನಡೆಸಿದರು. ಭಕ್ತಾದಿಗಳು  ರಸ್ತೆಯಲ್ಲಿ ಹಾಗೂ ದೇವಸ್ಥಾನದ ಹಾಲ್ ಗಳಲ್ಲಿ ಮಹಿಳೆಯರು, ಮಕ್ಕಳೊಂದಿಗೆ ವಿಶ್ರಾಂತಿ ಪಡೆದರು.

Advertisement

ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ವಿವಿದೆಡೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ  ಭಕ್ತಾದಿಗಳು ಆಗಮಿಸುತ್ತಿದ್ದಾರೆ.  ಎ.16 ರ ರಾತ್ರಿ ವಿಪರೀತ ಸಂದಣಿ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಕೊಠಡಿಗಳು ಭರ್ತಿಯಾದವು. ದೇವಸ್ಥಾನದ ಕಡೆಯಿಂದಲೂ ಯಾವುದೇ ವ್ಯವಸ್ಥೆ ಇರಲಿಲ್ಲ.  ಹೀಗಾಗು ರಾತ್ರಿ ಉಳಿದುಕೊಳ್ಳಲು ವ್ಯವಸ್ಥೆಗಳಿಲ್ಲದೆ ಭಕ್ತರು ರಸ್ತೆಯಲ್ಲೇ ಮಲಗಿದ ಘಟನೆ ನಡೆಯಿತು. ಇದೇನು ಅಚ್ಚರಿಯಲ್ಲ, ಆದರೆ ಈಗ ಮಳೆಯ ಅಬ್ಬರವೂ ಇರುವ ಕಾರಣದಿಂದ ಮಳೆಯಾದರೆ ಭಕ್ತಾದಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ.  ಹೀಗಾಗಿ ಭಕ್ತಾದಿಗಳಿಗೆ ರಾತ್ರಿ ವೇಳೆ ಇಂತಹ ಸಂದರ್ಭದಲ್ಲಿ ತಂಗಲಿ ದೇವಸ್ಥಾನದ, ಖಾಸಗಿಯವರ ಹಲವು ವಸತಿ ಗೃಹಗಳು, ದೇವಸ್ಥಾನ ಸಭಾಂಗಣಗಳು, ಹಳೆ ಪ್ರಾಥಮಿಕ ಶಾಲಾ
ಕಟ್ಟಡಗಳ ಬಳಕೆ ಮಾಡಬೇಕಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ನಂಬರ್‌ ವನ್‌ ದೇವಸ್ಥಾನವಾಗಿದೆ. ಇಲ್ಲಿ ಭಕ್ತಾದಿಗಳಿಗೆ ರಾತ್ರಿ ತಂಗಲು ರಸ್ತೆಯ ವ್ಯವಸ್ಥೆಯಾಗಬಾರದು, ಇದಕ್ಕಾಗಿ ಸೂಕ್ತ ವ್ಯವಸ್ಥೆ ಇಲ್ಲಿನ ಆಡಳಿತ ಹಾಗೂ ಸರ್ಕಾರ ಮಾಡಬೇಕು ಎಂದು ಗ್ರಾ. ಪಂಚಾಯತ್ ಸದಸ್ಯರಾದ ಹರೀಶ ಇಂಜಾಡಿ ಮಾಧ್ಯಮದ ಮೂಲಕ ಮನವಿ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

10 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

15 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

20 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

20 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago