ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್ ಪಾತ್ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್ ವನ್ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು. Advertisement Advertisement Advertisement Advertisement Advertisement ರಾಜ್ಯದ ನಂಬರ್ ವನ್ ದೇವಸ್ಥಾನ #ಕುಕ್ಕೆಸುಬ್ರಹ್ಮಣ್ಯ … Continue reading ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್ ವನ್ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |
Copy and paste this URL into your WordPress site to embed
Copy and paste this code into your site to embed