ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಸೋಮವಾರ ರಾತ್ರಿ ರಥಬೀದಿಯಲ್ಲಿ ಭಕ್ತಾದಿಗಳು ಮಲಗಿರುವ ಬಗ್ಗೆ ದೇವಸ್ಥಾನದ ವತಿಯಿಂದ ಸ್ಪಷ್ಟನೆ ನೀಡಲಾಗಿದೆ. ಕ್ಷೇತ್ರಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳು ವಸತಿ ಇಲ್ಲದೇ ಇದ್ದಲ್ಲಿ ಆದಿಸುಬ್ರಹ್ಮಣ್ಯದ ಬಳಿಯ ಕಲ್ಯಾಣ ಮಂಟಪ ಹಾಗೂ ಷಣ್ಮುಖ ಪ್ರಸಾದ ಭೋಜನ ಶಾಲೆಯ ಮೇಲ್ಮಹಡಿಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದರ ಪ್ರಯೋಜನ ಪಡೆಯುವಂತೆ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕೊಠಡಿ ವ್ಯವಸ್ಥೆ ಇರುತ್ತದೆ. ವಸತಿಗೃಹಗಳು ಭರ್ತಿಯಾದ ಬಳಿಕ ಆದಿಸುಬ್ರಹ್ಮಣ್ಯದ ಬಳಿಯ ಕಲ್ಯಾಣ ಮಂಟಪ ಹಾಗೂ ಷಣ್ಮುಖ ಪ್ರಸಾದ ಭೋಜನ ಶಾಲೆಯ ಮೇಲ್ಮಹಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೂ ಕೂಡಾ ತಡರಾತ್ರಿ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ ಮಲಗಿರುವುದು ತಿಳಿದುಬಂದಿದೆ. ರಜಾ ದಿನ, ಸರ್ಕಾರಿ ರಜೆ ಹಾಗೂ ಅಕ್ಷಯ ತೃತೀಯವಾದ್ದರಿಂದ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರಕಟಣೆಯಲ್ಲಿ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…