Advertisement
ಸುದ್ದಿಗಳು

ಕುಮಾರಧಾರಾ ನದಿಯಲ್ಲಿ ಯುವಕ ನಾಪತ್ತೆ | ನಾಲ್ಕು ದಿನದ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ |

Share

ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕ ಸ್ವಾಮಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸತತವಾಗಿ ನಾಲ್ಕು ದಿನದ ಕಾರ್ಯಚರಣೆ ಬಳಿಕ ಬುಧವಾರ ಸಂಜೆ ಮೃತದೇಹ ಪತ್ತೆಯಾಗಿದೆ.

Advertisement
Advertisement
Advertisement
Advertisement

ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದ. ಆ ಬಳಿಕ  ನಾಪತ್ತೆಯಾಗಿದ್ದ. ಸತತ ಕಾರ್ಯಾಚರಣೆ ಬಳಿಕ ಬುಧವಾರ ಸಂಜೆ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು,ಅಗ್ನಿಶಾಮಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಕಂದಾಯ ಅಧಿಕಾರಿಗಳು, ಗ್ರಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದರು.

Advertisement

ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಗ್ರಾ. ಪಂಚಾಯತ್ ಪಿಡಿಒ ಯು. ಡಿ ಶೇಖರ್, ಸುಬ್ರಹ್ಮಣ್ಯ ಗ್ರಾ. ಪಂಚಾಯತ್ ಸದಸ್ಯರು,ಅಗ್ನಿಶಾಮಕದಳದ ಸಿಬಂದಿಗಳು, ಸ್ಥಳೀಯರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

15 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

21 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago