Advertisement
ಸುದ್ದಿಗಳು

ಕುಮಾರಧಾರಾ ನದಿಯಲ್ಲಿ ಯುವಕ ನಾಪತ್ತೆ | ನಾಲ್ಕು ದಿನದ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ |

Share

ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕ ಸ್ವಾಮಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸತತವಾಗಿ ನಾಲ್ಕು ದಿನದ ಕಾರ್ಯಚರಣೆ ಬಳಿಕ ಬುಧವಾರ ಸಂಜೆ ಮೃತದೇಹ ಪತ್ತೆಯಾಗಿದೆ.

Advertisement
Advertisement

ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದ. ಆ ಬಳಿಕ  ನಾಪತ್ತೆಯಾಗಿದ್ದ. ಸತತ ಕಾರ್ಯಾಚರಣೆ ಬಳಿಕ ಬುಧವಾರ ಸಂಜೆ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು,ಅಗ್ನಿಶಾಮಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಕಂದಾಯ ಅಧಿಕಾರಿಗಳು, ಗ್ರಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದರು.

ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಗ್ರಾ. ಪಂಚಾಯತ್ ಪಿಡಿಒ ಯು. ಡಿ ಶೇಖರ್, ಸುಬ್ರಹ್ಮಣ್ಯ ಗ್ರಾ. ಪಂಚಾಯತ್ ಸದಸ್ಯರು,ಅಗ್ನಿಶಾಮಕದಳದ ಸಿಬಂದಿಗಳು, ಸ್ಥಳೀಯರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago