ಸುದ್ದಿಗಳು

ಕುಮಾರಧಾರಾ ನದಿಯಲ್ಲಿ ಯುವಕ ನಾಪತ್ತೆ | ನಾಲ್ಕು ದಿನದ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕ ಸ್ವಾಮಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸತತವಾಗಿ ನಾಲ್ಕು ದಿನದ ಕಾರ್ಯಚರಣೆ ಬಳಿಕ ಬುಧವಾರ ಸಂಜೆ ಮೃತದೇಹ ಪತ್ತೆಯಾಗಿದೆ.

Advertisement
Advertisement

ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದ. ಆ ಬಳಿಕ  ನಾಪತ್ತೆಯಾಗಿದ್ದ. ಸತತ ಕಾರ್ಯಾಚರಣೆ ಬಳಿಕ ಬುಧವಾರ ಸಂಜೆ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು,ಅಗ್ನಿಶಾಮಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಕಂದಾಯ ಅಧಿಕಾರಿಗಳು, ಗ್ರಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದರು.

ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಗ್ರಾ. ಪಂಚಾಯತ್ ಪಿಡಿಒ ಯು. ಡಿ ಶೇಖರ್, ಸುಬ್ರಹ್ಮಣ್ಯ ಗ್ರಾ. ಪಂಚಾಯತ್ ಸದಸ್ಯರು,ಅಗ್ನಿಶಾಮಕದಳದ ಸಿಬಂದಿಗಳು, ಸ್ಥಳೀಯರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

8 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

8 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

8 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

9 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

9 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

9 hours ago