ಕುಕ್ಕೆ ಸುಬ್ರಹ್ಮಣ್ಯ | ದೀಪಾವಳಿ | ಸಂಭ್ರಮದಿಂದ ನಡೆದ ದೀಪಾಲೆ ಮರ ಹಾಕುವ ಆಚರಣೆ |

October 24, 2022
1:32 PM

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ  ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ. ತುಳುನಾಡಿನಲ್ಲಿ ಮರ ಹಾಕುವ ಸಂಭ್ರಮವೂ ನಡೆಯುತ್ತದೆ. ದೇವಸ್ಥಾನಗಳಲ್ಲಿ , ದೈವಸ್ಥಾನಗಳಲ್ಲಿ ಮರ ಹಾಕುವುದು  ವಿಶೇಷವಾದ ಆಚರಣೆಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror