ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ. ತುಳುನಾಡಿನಲ್ಲಿ ಮರ ಹಾಕುವ ಸಂಭ್ರಮವೂ ನಡೆಯುತ್ತದೆ. ದೇವಸ್ಥಾನಗಳಲ್ಲಿ , ದೈವಸ್ಥಾನಗಳಲ್ಲಿ ಮರ ಹಾಕುವುದು ವಿಶೇಷವಾದ ಆಚರಣೆಯಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…