ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

December 15, 2023
10:06 PM

ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಸಂಭ್ರಮದ ನಡುವೆ ಬೀದಿ ಮಡೆ ಸ್ನಾನ ನಡೆಯುತ್ತಿದೆ. ಕುಮಾರಧಾರದಿಂದ ಸುಬ್ರಹ್ಮಣ್ಯ ದೇವಸ್ಥಾನ ವರೆಗೆ ಸುಮಾರು 2 ಕಿ.ಮೀ ಬೀದಿ ಮಡೆ ಸ್ನಾನ ಹರಕೆಯನ್ನು ಸಲ್ಲಿಸುತ್ತಿದ್ದಾರೆ. ಈ ಸಂದರ್ಭ ಭಕ್ತಾದಿಗಳಿಗೆ ಸಮಸ್ಯೆಯಾಗದಂತೆ ಸ್ವಚ್ಛತಾ ಕಾರ್ಯವನ್ನು ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಮಾರ್ಗದರ್ಶನದಲ್ಲಿ ಶ್ರಮದಾನ ಸೇವೆ ನಡೆಯಿತು.

Advertisement

ಶ್ರೀ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ್ ಅವರ ನೇತೃತ್ವದಲ್ಲಿ ದೇವಸ್ಥಾನ ದಿಂದ ಕುಮಾರಧಾರ ವರೆಗೆ  ರಸ್ತೆ ಮದ್ಯೆಇದ್ದ ಕಸ, ಮರಳುಗಳನ್ನು ತೆಗೆದು ನೀರುಹಾಕಿ ತೊಳೆದು ಸ್ವಚ್ಛತಾ ಕಾರ್ಯ ನಡೆಯಿತು.ಈ ಸಂದರ್ಭದಲ್ಲಿ ಸುಮಾರು ಶ್ರೀ ಮಠದಲ್ಲಿ ದುಡಿಯುವ ಸಿಬ್ಬಂಧಿ ಸ್ವಚ್ಛತೆ ಮಾಡುವುದರ ಮೂಲಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸೇವೆ ಸಲ್ಲಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ
April 8, 2025
9:52 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ
April 8, 2025
9:48 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ | ಮುಂದಿನ 5 ದಿನಗಳಲ್ಲಿ ತಾಪಮಾನದಲ್ಲಿ ಏರಿಕೆ ಸಂಭವ
April 8, 2025
9:26 PM
by: The Rural Mirror ಸುದ್ದಿಜಾಲ
ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |
April 8, 2025
6:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group