ಕುಕ್ಕೆಯ ಜಾತ್ರೆಯ ಸಂದರ್ಭ ನಾಲ್ಕು ಹನಿಯಾದರೂ ಮಳೆ ಬರುತ್ತದೆ…!. ಇದು ಸಂಪ್ರದಾಯದಿಂದ, ಪರಂಪರಾಗತವಾಗಿ ಬಂದಿರುವ ಮಾತು. ಈ ಬಾರಿಯೂ ಈ ವಾಡಿಕೆಯ ಮಾತು ನಿಜವಾಯ್ತು. ಪಂಚಮಿಯ ದಿನ ಸಂಜೆ ಕುಕ್ಕೆಯಲ್ಲಿ ಮಳೆ ಸುರಿಯಿತು. ಈ ಮೂಲಕ ಚಂಪಾಷಷ್ಠಿ ಮಹೋತ್ಸವದ ಪಂಚಮಿ ರಥೋತ್ಸವ ವೀಕ್ಷಿಸಲು ಆಗಮಿಸಿದ ಭಕ್ತರಿಗೆ ಮಳೆರಾಯನ ಸಿಂಚನವಾಯಿತು. ವಾಡಿಕೆಯ ಮಾತು ಈ ಬಾರಿಯೂ ನಿಜವಾಗಿದೆ. ಇದುವರೆಗೂ ಈ ವಾಡಿಕೆಯ ಮಾತುಗಳು ನಿಜವಾಗಿದೆ.
ಸುಬ್ರಹ್ಮಣ್ಯ ಹಾಗೂ ಆಸುಪಾಸಿನ ಕೃಷಿಕರು ಕೂಡಾ ಕುಕ್ಕೆಯ ಜಾತ್ರೆಯ ನಂತರ ತಮ್ಮ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಜಾತ್ರೆಯ ನಂತರ ಕೃಷಿ ಕಾರ್ಯಗಳು, ಅಡಿಕೆ ತೋಟದ ಕಾರ್ಯಗಳು, ಮರ ಏರುವ ಕಾರ್ಯಗಳು ನಡೆಯುತ್ತದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…