#ಕುಕ್ಕೆಸುಬ್ರಹ್ಮಣ್ಯ | ನೌಕಾವಿಹಾರ ಹಾಗೂ ಅವಭೃತೋತ್ಸವ |

November 30, 2022
10:46 AM

 ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಬಳಿಕ ಬುಧವಾರ ಬೆಳಗ್ಗೆ ಕುಮಾರಧಾರಾ ನದಿಯಲ್ಲಿ ಶ್ರೀದೇವರಿಗೆ ನೌಕಾವಿಹಾರ ಹಾಗೂ ಅವಭೃತೋತ್ಸವ ನಡೆಯಿತು.

ದೇವಳದಿಂದ ಬಂಡಿ ರಥದಲ್ಲಿ ಶ್ರೀದೇವರ ಅವಭೃತೋತ್ಸವ ಸವಾರಿ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಪೂಜೆ ನಡೆಸಲಾಯಿತು. ತದನಂತರ ಕುಮಾರಧಾರಾ ನದಿ ತಟದವರೆಗೆ ಸಾಗಿಬಂದು ನದಿಯಲ್ಲಿ ತಳಿರು ತೋರಣ ಮತ್ತು ಹೂವುಗಳಿಂದ ಸಿಂಗರಿಸಲ್ಪಟ್ಟ ತೆಪ್ಪದಲ್ಲಿ ನೌಕಾವಿಹಾರ ನಡೆಯಿತು. ಬಳಿಕ ಅವಭೃತೋತ್ಸವ ನಡೆಯಿತು. ಶ್ರೀ ಕ್ಷೇತ್ರದ ಆನೆ ಯಶಸ್ವಿಯು ನದಿನೀರಿನಲ್ಲಿ ಜಲಕ್ರೀಡೆಯಾಡಿ ಸಂಭ್ರಮಿಸಿತು. ನೂರಾರು ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.

Reaction :
ನಿಮ್ಮ ಪ್ರತಿಕ್ರಿಯೆಗೆ :

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror