ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಬಳಿಕ ಬುಧವಾರ ಬೆಳಗ್ಗೆ ಕುಮಾರಧಾರಾ ನದಿಯಲ್ಲಿ ಶ್ರೀದೇವರಿಗೆ ನೌಕಾವಿಹಾರ ಹಾಗೂ ಅವಭೃತೋತ್ಸವ ನಡೆಯಿತು.
ದೇವಳದಿಂದ ಬಂಡಿ ರಥದಲ್ಲಿ ಶ್ರೀದೇವರ ಅವಭೃತೋತ್ಸವ ಸವಾರಿ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಪೂಜೆ ನಡೆಸಲಾಯಿತು. ತದನಂತರ ಕುಮಾರಧಾರಾ ನದಿ ತಟದವರೆಗೆ ಸಾಗಿಬಂದು ನದಿಯಲ್ಲಿ ತಳಿರು ತೋರಣ ಮತ್ತು ಹೂವುಗಳಿಂದ ಸಿಂಗರಿಸಲ್ಪಟ್ಟ ತೆಪ್ಪದಲ್ಲಿ ನೌಕಾವಿಹಾರ ನಡೆಯಿತು. ಬಳಿಕ ಅವಭೃತೋತ್ಸವ ನಡೆಯಿತು. ಶ್ರೀ ಕ್ಷೇತ್ರದ ಆನೆ ಯಶಸ್ವಿಯು ನದಿನೀರಿನಲ್ಲಿ ಜಲಕ್ರೀಡೆಯಾಡಿ ಸಂಭ್ರಮಿಸಿತು. ನೂರಾರು ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…