ಕುಕ್ಕೆ ಸುಬ್ರಹ್ಮಣ್ಯ | ಬೀದಿ ಮಡೆಸ್ನಾನ | ರಸ್ತೆ ಸ್ವಚ್ಛ ಮಾಡಿದ ಸಮಾಜ ಸೇವಾ ಟ್ರಸ್ಟ್‌ |

December 14, 2023
9:48 PM

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಬೀದಿ ಮಡೆಸ್ನಾನ ನಡೆಯುತ್ತದೆ. ಈ ಸಂದರ್ಭ ರಸ್ತೆಯಲ್ಲಿನ ಮರಳು, ಕಸ ಬೀದಿ ಮಡೆಸ್ನಾನ ಮಾಡುವ ಭಕ್ತಾದಿಗಳಿಗೆ ಸಮಸ್ಯೆಯಾಗುತ್ತದೆ.  ಈ ಹಿನ್ನೆಲೆಯಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್  ವತಿಯಿಂದ ಸ್ವಚ್ಛತಾ ಕಾರ್ಯವು  ಕುಮಾರಧಾರದಿಂದ ಸುಬ್ರಹ್ಮಣ್ಯದ ಕಾಶಿಕಟ್ಟೆ ತನಕ ನಡೆಯಿತು.‌

Advertisement
Advertisement

ಸಮಾಜ ಸೇವೆಯಲ್ಲಿಯೆ ತೊಡಗಿರುವ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರವಿಕಕ್ಕೆಪದವು ಹಾಗೂ ಸ್ವಯಂಸೇವಕರೆಲ್ಲಾ ಸೇರಿ ರಸ್ತೆಯನ್ನು ನೀರು ಹಾಕಿ ಗುಡಿಸಿ ಪ್ಲಾಸ್ಟಿಕ್, ಕಸ ಕಡ್ಡಿಗಳು, ಹಾಗೂ ರಸ್ತೆಯಲ್ಲಿದ್ದಂತಹ ಚೂರುಗಳನ್ನು ತೆಗೆದು ಸ್ವಚ್ಛ ಮಾಡಲಾಯಿತು.ಇದರಿಂದ ರಸ್ತೆಯಲ್ಲಿ ಉರುಳುಸೇವೆ ಮಾಡುವ ಭಕ್ತಾದಿಗಳಿಗೂ ಉಪಯುಕ್ತವಾಗುತ್ತದೆ ಹಾಗೂ ಸ್ವಚ್ಛತೆಯು ಆಗುವುದರೊಂದಿಗೆ ದೇವರ ಸೇವೆಯು ಆಗುತ್ತದೆ ಎನ್ನುವ ಉದ್ದೇಶದಿಂದ ಈ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group