ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ | ಬೀದಿ ಮಡೆಸ್ನಾನ | ರಸ್ತೆ ಸ್ವಚ್ಛ ಮಾಡಿದ ಸಮಾಜ ಸೇವಾ ಟ್ರಸ್ಟ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಬೀದಿ ಮಡೆಸ್ನಾನ ನಡೆಯುತ್ತದೆ. ಈ ಸಂದರ್ಭ ರಸ್ತೆಯಲ್ಲಿನ ಮರಳು, ಕಸ ಬೀದಿ ಮಡೆಸ್ನಾನ ಮಾಡುವ ಭಕ್ತಾದಿಗಳಿಗೆ ಸಮಸ್ಯೆಯಾಗುತ್ತದೆ.  ಈ ಹಿನ್ನೆಲೆಯಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್  ವತಿಯಿಂದ ಸ್ವಚ್ಛತಾ ಕಾರ್ಯವು  ಕುಮಾರಧಾರದಿಂದ ಸುಬ್ರಹ್ಮಣ್ಯದ ಕಾಶಿಕಟ್ಟೆ ತನಕ ನಡೆಯಿತು.‌

Advertisement

ಸಮಾಜ ಸೇವೆಯಲ್ಲಿಯೆ ತೊಡಗಿರುವ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರವಿಕಕ್ಕೆಪದವು ಹಾಗೂ ಸ್ವಯಂಸೇವಕರೆಲ್ಲಾ ಸೇರಿ ರಸ್ತೆಯನ್ನು ನೀರು ಹಾಕಿ ಗುಡಿಸಿ ಪ್ಲಾಸ್ಟಿಕ್, ಕಸ ಕಡ್ಡಿಗಳು, ಹಾಗೂ ರಸ್ತೆಯಲ್ಲಿದ್ದಂತಹ ಚೂರುಗಳನ್ನು ತೆಗೆದು ಸ್ವಚ್ಛ ಮಾಡಲಾಯಿತು.ಇದರಿಂದ ರಸ್ತೆಯಲ್ಲಿ ಉರುಳುಸೇವೆ ಮಾಡುವ ಭಕ್ತಾದಿಗಳಿಗೂ ಉಪಯುಕ್ತವಾಗುತ್ತದೆ ಹಾಗೂ ಸ್ವಚ್ಛತೆಯು ಆಗುವುದರೊಂದಿಗೆ ದೇವರ ಸೇವೆಯು ಆಗುತ್ತದೆ ಎನ್ನುವ ಉದ್ದೇಶದಿಂದ ಈ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

6 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

13 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

24 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago