ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಬೀದಿ ಮಡೆಸ್ನಾನ ನಡೆಯುತ್ತದೆ. ಈ ಸಂದರ್ಭ ರಸ್ತೆಯಲ್ಲಿನ ಮರಳು, ಕಸ ಬೀದಿ ಮಡೆಸ್ನಾನ ಮಾಡುವ ಭಕ್ತಾದಿಗಳಿಗೆ ಸಮಸ್ಯೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯವು ಕುಮಾರಧಾರದಿಂದ ಸುಬ್ರಹ್ಮಣ್ಯದ ಕಾಶಿಕಟ್ಟೆ ತನಕ ನಡೆಯಿತು.
ಸಮಾಜ ಸೇವೆಯಲ್ಲಿಯೆ ತೊಡಗಿರುವ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರವಿಕಕ್ಕೆಪದವು ಹಾಗೂ ಸ್ವಯಂಸೇವಕರೆಲ್ಲಾ ಸೇರಿ ರಸ್ತೆಯನ್ನು ನೀರು ಹಾಕಿ ಗುಡಿಸಿ ಪ್ಲಾಸ್ಟಿಕ್, ಕಸ ಕಡ್ಡಿಗಳು, ಹಾಗೂ ರಸ್ತೆಯಲ್ಲಿದ್ದಂತಹ ಚೂರುಗಳನ್ನು ತೆಗೆದು ಸ್ವಚ್ಛ ಮಾಡಲಾಯಿತು.ಇದರಿಂದ ರಸ್ತೆಯಲ್ಲಿ ಉರುಳುಸೇವೆ ಮಾಡುವ ಭಕ್ತಾದಿಗಳಿಗೂ ಉಪಯುಕ್ತವಾಗುತ್ತದೆ ಹಾಗೂ ಸ್ವಚ್ಛತೆಯು ಆಗುವುದರೊಂದಿಗೆ ದೇವರ ಸೇವೆಯು ಆಗುತ್ತದೆ ಎನ್ನುವ ಉದ್ದೇಶದಿಂದ ಈ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…