Advertisement
ಸುದ್ದಿಗಳು

#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

Share

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ  ಇಲ್ಲಿನ ಬಸ್‌ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.

Advertisement
Advertisement
Advertisement
Advertisement

Advertisement

ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ  ಬಸ್ ಸ್ಟ್ಯಾಂಡಿಗೆ  ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat

ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ”  ಅವರೇ ಮಾಡುತ್ತಾರೆ ಎಂದು.

Advertisement

ಇಲ್ಲಿಯವರೆಗೆ  ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ  ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.

Advertisement
ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

4 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

4 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

4 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago