ಸುದ್ದಿಗಳು

ಭಾರೀ ಮಳೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ | ಮಣ್ಣಿನಡಿ ಸಿಲುಕಿದ ಮನೆಯವರು | ಭೀಕರ ದುರಂತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಇದನ್ನು ಮೇಘಸ್ಫೋಟ ಎಂದೇ ಹೇಳಲಾಗುತ್ತಿದೆ. ಇದೀಗ  ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ. ಮಕ್ಕಳು ಸಹಿತ ಮನೆಯಲ್ಲಿ ವಾಸಿಸುತ್ತಿದ್ದರು.

Advertisement
Advertisement
ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ  ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿನ ಕುಶಾಲಪ್ಪ ಎಂಬವರ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು ಓರ್ವ ವೃದ್ದೆ ಸಹಿತ ನಾಲ್ಕು ಮಂದಿ ವಾಸಿಸುತ್ತಿದ್ದರು. ಮಕ್ಕಳು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯಲು ಸಾಹಸ ಪಡಲಾಗುತ್ತಿದೆ. ಸ್ಥಳೀಯರು ನಿರಂತರ ಪ್ರಯತ್ನದಲ್ಲಿದ್ದಾರೆ. ಭಾರೀ ಮಳೆಗೆ  ರಸ್ತೆ ಬ್ಲಾಕ್‌ ಆಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಧಾವಿಸಲು ಅಡ್ಡಿಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

3 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

10 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

10 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

10 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

11 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

19 hours ago