ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಇದನ್ನು ಮೇಘಸ್ಫೋಟ ಎಂದೇ ಹೇಳಲಾಗುತ್ತಿದೆ. ಇದೀಗ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ. ಮಕ್ಕಳು ಸಹಿತ ಮನೆಯಲ್ಲಿ ವಾಸಿಸುತ್ತಿದ್ದರು.
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…