ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಇದನ್ನು ಮೇಘಸ್ಫೋಟ ಎಂದೇ ಹೇಳಲಾಗುತ್ತಿದೆ. ಇದೀಗ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ. ಮಕ್ಕಳು ಸಹಿತ ಮನೆಯಲ್ಲಿ ವಾಸಿಸುತ್ತಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…