ಇಂದು ನಾಡಿನಾದ್ಯಂತ ನಾಗರ ಪಂಚಮಮಿ ಸಂಭ್ರಮ. ಕರಾವಳಿ ಭಾಗದಲ್ಲಿ ಇನ್ನೂ ವಿಶೇಷವಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ #KukkeSubrahmanya ದೇವಸ್ಥಾನ, ಮಂಗಳೂರಿನ ಕುಡುಪು #Kudupu ಶ್ರೀ ಅನಂತಪದ್ಮನಾಭ ದೇವಸ್ಥಾನ ಸೇರಿದಂತೆ ಸೋಮವಾರ ಎಲ್ಲಾ ನಾಗಾಲಯಗಳಲ್ಲಿ ಶ್ರದ್ಧಾ ಭಕ್ತಿಯ ನಾಗರಪಂಚಮಿಯನ್ನು #NagaraPanchami ಆಚರಿಸಲಾಯಿತು.
ತುಳುನಾಡಿನಲ್ಲಿ ನಾಗರ ಪಂಚಮಿಯ ಸಡಗರ ಸಂಭ್ರಮ ಮನೆ ಮಾಡಿದೆ. ಪರಶುರಾಮನ ಸೃಷ್ಟಿಯಾದ ತುಳುನಾಡಿನಲ್ಲಿ ನಾಗಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಈ ಹಬ್ಬ ಪ್ರಕೃತಿ ಪೂಜೆಯ ಸಂಕೇತವಾಗಿದ್ದು, ಸಂತಾನ ಅಭಿವೃದ್ಧಿ, ಕೌಟುಂಬಿಕ ನೆಮ್ಮದಿಗಾಗಿ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೃಹತ್ ಮರಗಳ ನಡುವೆ, ದಟ್ಟ ಕಾನನದಲ್ಲಿ ಬನಗಳಲ್ಲಿರುವ ನಾಗರ ಕಲ್ಲಿಗೆ ಪೂಜೆ ಮಾಡುವುದು ತುಳುನಾಡಿನ ಸಂಪ್ರದಾಯ.
ಹಾಲು ಮತ್ತು ಎಳನೀರಿನ ಅಭಿಷೇಕದ ಮೂಲಕ ತನು ಅರ್ಪಿಸುವುದರಿಂದ ನಾಗಬ್ರಹ್ಮ ತೃಪ್ತನಾಗುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಮಕ್ಕಳಾಗದವರು ನಾಗನಿಗೆವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಾಗ ಪೂಜೆಯಿಂದಾಗಿ ಕುಟುಂಬದ ನೆಮ್ಮದಿ ಮತ್ತು ಐಶ್ವರ್ಯ ವೃದ್ಧಿಯೂ ಆಗುತ್ತದೆ ಎನ್ನುವುದು ನಂಬಿಕೆ. ತುಳುನಾಡಿನಲ್ಲಿ ನಾಗರಪಂಚಮಿಯ ಮೂಲಕ ಹಬ್ಬಗಳು ಆರಂಭಗೊಳ್ಳುತ್ತವೆ.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…