ಕುಕ್ಕೆ ಸುಬ್ರಹ್ಮಣ್ಯದ ಎಸ್. ಎಸ್ .ಪಿ .ಯು ಕಾಲೇಜು ,ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ ಸರ್ಕಾರವನ್ನು ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್ ಉದ್ಘಾಟಿಸಿದರು.
ಪ್ರೌಢಶಾಲಾ ಮುಖ್ಯಸ್ಥ ಯಶವಂತ ರೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ನಂದಾ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಸತೀಶ್ ಪ್ರಾಸ್ತವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕ ಕೃಷ್ಣಭಟ್, ಮತ್ತು ವಿದ್ಯಾರ್ಥಿ ಸಂಘದ ನಿರ್ದೇಶಕಿ ಚೇತಾಕ್ಷಿ ಮತ್ತು ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.ಶಿಕ್ಷಕ ಕೃಷ್ಣಭಟ್ ಸ್ವಾಗತಿಸಿ, ಶಿಕ್ಷಕ ಸುರೇಶ್ ವಂದಿಸಿದರು. ಶಿಕ್ಷಕ ರಘು ಬಿಜೂರ್ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel