ಕುಕ್ಕೆ ಸುಬ್ರಹ್ಮಣ್ಯದ ಎಸ್. ಎಸ್ .ಪಿ .ಯು ಕಾಲೇಜು ,ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ ಸರ್ಕಾರವನ್ನು ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್ ಉದ್ಘಾಟಿಸಿದರು.
ಪ್ರೌಢಶಾಲಾ ಮುಖ್ಯಸ್ಥ ಯಶವಂತ ರೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ನಂದಾ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಸತೀಶ್ ಪ್ರಾಸ್ತವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕ ಕೃಷ್ಣಭಟ್, ಮತ್ತು ವಿದ್ಯಾರ್ಥಿ ಸಂಘದ ನಿರ್ದೇಶಕಿ ಚೇತಾಕ್ಷಿ ಮತ್ತು ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.ಶಿಕ್ಷಕ ಕೃಷ್ಣಭಟ್ ಸ್ವಾಗತಿಸಿ, ಶಿಕ್ಷಕ ಸುರೇಶ್ ವಂದಿಸಿದರು. ಶಿಕ್ಷಕ ರಘು ಬಿಜೂರ್ ಕಾರ್ಯಕ್ರಮ ನಿರೂಪಿಸಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…