ಕುಕ್ಕೆ ಸುಬ್ರಹ್ಮಣ್ಯದ ಎಸ್. ಎಸ್ .ಪಿ .ಯು ಕಾಲೇಜು ,ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ ಸರ್ಕಾರವನ್ನು ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್ ಉದ್ಘಾಟಿಸಿದರು.
ಪ್ರೌಢಶಾಲಾ ಮುಖ್ಯಸ್ಥ ಯಶವಂತ ರೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ನಂದಾ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಸತೀಶ್ ಪ್ರಾಸ್ತವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕ ಕೃಷ್ಣಭಟ್, ಮತ್ತು ವಿದ್ಯಾರ್ಥಿ ಸಂಘದ ನಿರ್ದೇಶಕಿ ಚೇತಾಕ್ಷಿ ಮತ್ತು ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.ಶಿಕ್ಷಕ ಕೃಷ್ಣಭಟ್ ಸ್ವಾಗತಿಸಿ, ಶಿಕ್ಷಕ ಸುರೇಶ್ ವಂದಿಸಿದರು. ಶಿಕ್ಷಕ ರಘು ಬಿಜೂರ್ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…