ಕುಕ್ಕೆ ಸುಬ್ರಹ್ಮಣ್ಯದ ಎಸ್. ಎಸ್ .ಪಿ .ಯು ಕಾಲೇಜು ,ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ ಸರ್ಕಾರವನ್ನು ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್ ಉದ್ಘಾಟಿಸಿದರು.
ಪ್ರೌಢಶಾಲಾ ಮುಖ್ಯಸ್ಥ ಯಶವಂತ ರೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ನಂದಾ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಸತೀಶ್ ಪ್ರಾಸ್ತವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕ ಕೃಷ್ಣಭಟ್, ಮತ್ತು ವಿದ್ಯಾರ್ಥಿ ಸಂಘದ ನಿರ್ದೇಶಕಿ ಚೇತಾಕ್ಷಿ ಮತ್ತು ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.ಶಿಕ್ಷಕ ಕೃಷ್ಣಭಟ್ ಸ್ವಾಗತಿಸಿ, ಶಿಕ್ಷಕ ಸುರೇಶ್ ವಂದಿಸಿದರು. ಶಿಕ್ಷಕ ರಘು ಬಿಜೂರ್ ಕಾರ್ಯಕ್ರಮ ನಿರೂಪಿಸಿದರು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…