Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ‌ಸರ್ಪ ಸಂಸ್ಕಾರ ಸೇವಾ ದರ ಹೆಚ್ಚಳ |

Share

ದೇಶದ ಅತ್ಯಂತ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ  ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke subrahmanya) ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ಸೇವಾ ದರವನ್ನು ಹೆಚ್ಚಳ ಮಾಡಲಾಗಿದೆ.ಪರಿಷ್ಕೃತ ದರದಂತೆ ಈ ಹಿಂದಿನ ದರಕ್ಕಿಂತ ದರವನ್ನು ಭಾರೀ ಹೆಚ್ಚಳ ಮಾಡಲಾಗಿದೆ.

Advertisement
Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವ  ಸರ್ಪ ಸಂಸ್ಕಾರ (Sarpa samskara) ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಈ ಮೊದಲು 3,200 ರೂಪಾಯಿ ಇದ್ದ ಸರ್ಪ ಸಂಸ್ಕಾರ ಸೇವೆಯ ದರವನ್ನು 4,200ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಪ ಸಂಸ್ಕಾರ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ದೇವಳದಿಂದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ.

Advertisement

ಈ ಹಿಂದಿನ ಸೇವಾ ದರದಲ್ಲಿಯೇ ಹಲವು ದೇವಸ್ಥಾನದ ಹೊರತಾಗಿಯೂ ಹಲವು ಕಡೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುತ್ತಿತ್ತು. ನಾಗ ದೋಷ ನಿವಾರಣೆಗೆ ದೇಶದ ಹಲವಾರು ಮಂದಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸುತ್ತಾರೆ. ಕ್ರಿಕೆಟ್‌ ತಾರೆ ಸಚಿನ್‌ ತೆಂಡೂಲ್ಕರ್‌ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ಸರ್ಪಸಂಸ್ಕಾರ ಸೇವೆ ಮಾಡಿಸಿದ ಬಳಿಕ ದೇಶದಾದ್ಯಂತ ಕುಕ್ಕೆ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಸೇವೆ ಮತ್ತಷ್ಟು ವ್ಯಾಪಕವಾಗಿ ಪ್ರಚಾರವಾಗಿತ್ತು.

ಸರ್ಪ ಹತ್ಯೆ ದೋಷ ಇದ್ದವರು ಮಾತ್ರವೇ ಈ ಹಿಂದೆ ಈ ಸೇವೆ ಮಾಡುತ್ತಿದ್ದರೂ ಈಚೆಗೆ ಎಲ್ಲಾ ಭಕ್ತರೂ ದೋಷ ನಿವಾರಣೆಗಾಗಿ ಸರ್ಪಸಂಸ್ಕಾರ ನಡೆಸುತ್ತಿದ್ದಾರೆ. ಆಶ್ಲೇಷ ಬಲಿ ಪೂಜೆಯು ಸುಮಾರು 10 ವರ್ಷಗಳ ಹಿಂದೆ ಸರ್ಪದೋಷ ನಿವಾರಣೆಗೆ ನಡೆಸುತ್ತಿದ್ದ ಸೇವೆಯಾಗಿತ್ತು. ಇದೀಗ ಸಾರ್ವತ್ರಿಕವಾಗಿ ಸರ್ಪಸಂಸ್ಕಾರ ನಡೆಸುವುದರಿಂದ ಕುಕ್ಕೆ ಸುಬ್ರಹ್ಮಣ್ಯದ ಹಲವು ಕಡೆಗಳಲ್ಲಿ ಖಾಸಗಿಯಾಗಿಯೂ ಸೇವೆಗಳು ನಡೆಯುತ್ತಿವೆ. ಈಗ ಸೇವಾ ದರ ಹೆಚ್ಚಿರುವುದರಿಂದ ಖಾಸಗಿಯಾಗಿ ನಡೆಯುವ ಸೇವೆಗಳಿಗೆ ಹೆಚ್ಚಿನ ಮಹತ್ವ ನೀಡಿದಂತಾಗಿದೆ ಎಂದು ಭಕ್ತರು ಅಭಿಪ್ರಾಯ ಪಟ್ಟಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

1 min ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

41 mins ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

52 mins ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

2 hours ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

3 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

3 hours ago