ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪ್ರಕಟಣೆ | ದೇವಾಲಯಕ್ಕೆ ಸಂಬಂಧಪಟ್ಟ ಯಾವುದೇ ಮಠಗಳಿಲ್ಲ |

Share

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ಜಾಲತಾಣ ಹಾಗೂ ವೆಬ್ ನ್ಯೂಸ್ ನಲ್ಲಿ  ಸುದ್ದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯದೇವಾಲಯಕ್ಕೆ ಸಂಭಂದಪಟ್ಟ ಯಾವುದೇ ಮಠ ಮಾನ್ಯತೆಗಳಿರುವುದಿಲ್ಲ ಇದು ಸಂಪೂರ್ಣವಾಗಿ ಮುಜರಾಯಿ ಆಡಳಿತಕೊಳಪಟ್ಟ ದೇವಾಲಯ. ದೇವಾಲಯಕ್ಕೆ ಸಂಬಂದಪಟ್ಟ ಹಿಂದಿನಿಂದಲೂ ಪರಂಪರಾಗತವಾಗಿ ನಡೆಸುವ ಪೂಜೆಗಳು ಕೆಲವು ಸಮಯದಿಂದ ಖಾಸಗಿ ಸ್ಥಳಗಳಲ್ಲಿ ನಡೆಯುತ್ತಿದ್ದು ಇದರ ಬಗ್ಗೆ ಯಾರು ಮೋಸ ಹೋಗಬಾರದೆಂದು ದೇವಾಲಯದ ಅಂಗಣದಲ್ಲಿ ಮತ್ತು ಅಲ್ಲಲ್ಲಿ ಬರುವ ಭಕ್ತಾದಿಗಳಿಗೆ ಕಾಣುವಂತೆ ಬೋರ್ಡ್ ಗಳನ್ನು ಅಳವಡಿಸಲಾಗಿದೆ ಮತ್ತು ದೇವಾಲಯದ ಪೂಜೆಗಳನ್ನು ಯಾವುದೇ ಖಾಸಗಿ ವೆಬ್‌ ಸೈಟ್‌ಗಳಲ್ಲಿ ಅವಕಾಶಗಳಿಲ್ಲ ಸರಕಾರದ  http://temples.karnataka.gov.in  ನಲ್ಲಿ ಮಾತ್ರ ಸಾಧ್ಯವಿರುತ್ತದೆ ಇದಲ್ಲದೆ ದೇವಾಲಯಕ್ಕೆ ಬೇರೆ ಯಾವುದೇ  ವೆಬ್‌ ಸೈಟ್‌ಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ  ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

3 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

13 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

14 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

15 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

15 hours ago