ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ಜಾಲತಾಣ ಹಾಗೂ ವೆಬ್ ನ್ಯೂಸ್ ನಲ್ಲಿ ಸುದ್ದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.
ಕುಕ್ಕೆ ಸುಬ್ರಹ್ಮಣ್ಯದೇವಾಲಯಕ್ಕೆ ಸಂಭಂದಪಟ್ಟ ಯಾವುದೇ ಮಠ ಮಾನ್ಯತೆಗಳಿರುವುದಿಲ್ಲ ಇದು ಸಂಪೂರ್ಣವಾಗಿ ಮುಜರಾಯಿ ಆಡಳಿತಕೊಳಪಟ್ಟ ದೇವಾಲಯ. ದೇವಾಲಯಕ್ಕೆ ಸಂಬಂದಪಟ್ಟ ಹಿಂದಿನಿಂದಲೂ ಪರಂಪರಾಗತವಾಗಿ ನಡೆಸುವ ಪೂಜೆಗಳು ಕೆಲವು ಸಮಯದಿಂದ ಖಾಸಗಿ ಸ್ಥಳಗಳಲ್ಲಿ ನಡೆಯುತ್ತಿದ್ದು ಇದರ ಬಗ್ಗೆ ಯಾರು ಮೋಸ ಹೋಗಬಾರದೆಂದು ದೇವಾಲಯದ ಅಂಗಣದಲ್ಲಿ ಮತ್ತು ಅಲ್ಲಲ್ಲಿ ಬರುವ ಭಕ್ತಾದಿಗಳಿಗೆ ಕಾಣುವಂತೆ ಬೋರ್ಡ್ ಗಳನ್ನು ಅಳವಡಿಸಲಾಗಿದೆ ಮತ್ತು ದೇವಾಲಯದ ಪೂಜೆಗಳನ್ನು ಯಾವುದೇ ಖಾಸಗಿ ವೆಬ್ ಸೈಟ್ಗಳಲ್ಲಿ ಅವಕಾಶಗಳಿಲ್ಲ ಸರಕಾರದ http://temples.karnataka.gov.in ನಲ್ಲಿ ಮಾತ್ರ ಸಾಧ್ಯವಿರುತ್ತದೆ ಇದಲ್ಲದೆ ದೇವಾಲಯಕ್ಕೆ ಬೇರೆ ಯಾವುದೇ ವೆಬ್ ಸೈಟ್ಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…