ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ಜಾಲತಾಣ ಹಾಗೂ ವೆಬ್ ನ್ಯೂಸ್ ನಲ್ಲಿ ಸುದ್ದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.
ಕುಕ್ಕೆ ಸುಬ್ರಹ್ಮಣ್ಯದೇವಾಲಯಕ್ಕೆ ಸಂಭಂದಪಟ್ಟ ಯಾವುದೇ ಮಠ ಮಾನ್ಯತೆಗಳಿರುವುದಿಲ್ಲ ಇದು ಸಂಪೂರ್ಣವಾಗಿ ಮುಜರಾಯಿ ಆಡಳಿತಕೊಳಪಟ್ಟ ದೇವಾಲಯ. ದೇವಾಲಯಕ್ಕೆ ಸಂಬಂದಪಟ್ಟ ಹಿಂದಿನಿಂದಲೂ ಪರಂಪರಾಗತವಾಗಿ ನಡೆಸುವ ಪೂಜೆಗಳು ಕೆಲವು ಸಮಯದಿಂದ ಖಾಸಗಿ ಸ್ಥಳಗಳಲ್ಲಿ ನಡೆಯುತ್ತಿದ್ದು ಇದರ ಬಗ್ಗೆ ಯಾರು ಮೋಸ ಹೋಗಬಾರದೆಂದು ದೇವಾಲಯದ ಅಂಗಣದಲ್ಲಿ ಮತ್ತು ಅಲ್ಲಲ್ಲಿ ಬರುವ ಭಕ್ತಾದಿಗಳಿಗೆ ಕಾಣುವಂತೆ ಬೋರ್ಡ್ ಗಳನ್ನು ಅಳವಡಿಸಲಾಗಿದೆ ಮತ್ತು ದೇವಾಲಯದ ಪೂಜೆಗಳನ್ನು ಯಾವುದೇ ಖಾಸಗಿ ವೆಬ್ ಸೈಟ್ಗಳಲ್ಲಿ ಅವಕಾಶಗಳಿಲ್ಲ ಸರಕಾರದ http://temples.karnataka.gov.in ನಲ್ಲಿ ಮಾತ್ರ ಸಾಧ್ಯವಿರುತ್ತದೆ ಇದಲ್ಲದೆ ದೇವಾಲಯಕ್ಕೆ ಬೇರೆ ಯಾವುದೇ ವೆಬ್ ಸೈಟ್ಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…