ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ಜಾಲತಾಣ ಹಾಗೂ ವೆಬ್ ನ್ಯೂಸ್ ನಲ್ಲಿ ಸುದ್ದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.
ಕುಕ್ಕೆ ಸುಬ್ರಹ್ಮಣ್ಯದೇವಾಲಯಕ್ಕೆ ಸಂಭಂದಪಟ್ಟ ಯಾವುದೇ ಮಠ ಮಾನ್ಯತೆಗಳಿರುವುದಿಲ್ಲ ಇದು ಸಂಪೂರ್ಣವಾಗಿ ಮುಜರಾಯಿ ಆಡಳಿತಕೊಳಪಟ್ಟ ದೇವಾಲಯ. ದೇವಾಲಯಕ್ಕೆ ಸಂಬಂದಪಟ್ಟ ಹಿಂದಿನಿಂದಲೂ ಪರಂಪರಾಗತವಾಗಿ ನಡೆಸುವ ಪೂಜೆಗಳು ಕೆಲವು ಸಮಯದಿಂದ ಖಾಸಗಿ ಸ್ಥಳಗಳಲ್ಲಿ ನಡೆಯುತ್ತಿದ್ದು ಇದರ ಬಗ್ಗೆ ಯಾರು ಮೋಸ ಹೋಗಬಾರದೆಂದು ದೇವಾಲಯದ ಅಂಗಣದಲ್ಲಿ ಮತ್ತು ಅಲ್ಲಲ್ಲಿ ಬರುವ ಭಕ್ತಾದಿಗಳಿಗೆ ಕಾಣುವಂತೆ ಬೋರ್ಡ್ ಗಳನ್ನು ಅಳವಡಿಸಲಾಗಿದೆ ಮತ್ತು ದೇವಾಲಯದ ಪೂಜೆಗಳನ್ನು ಯಾವುದೇ ಖಾಸಗಿ ವೆಬ್ ಸೈಟ್ಗಳಲ್ಲಿ ಅವಕಾಶಗಳಿಲ್ಲ ಸರಕಾರದ http://temples.karnataka.gov.in ನಲ್ಲಿ ಮಾತ್ರ ಸಾಧ್ಯವಿರುತ್ತದೆ ಇದಲ್ಲದೆ ದೇವಾಲಯಕ್ಕೆ ಬೇರೆ ಯಾವುದೇ ವೆಬ್ ಸೈಟ್ಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…