| ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಾಗರ |

March 15, 2022
2:17 PM

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ  ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ  ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ಆಗಮಿಸಿದ್ದು,  ಕಾರ್ತಿಕ ವಸತಿಗೃಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದರು. ರಜಾ ದಿನ ಹಾಗೂ ವಿಶೇಷ ಪೂಜೆಯ ಉದ್ದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror