ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ಆಗಮಿಸಿದ್ದು, ಕಾರ್ತಿಕ ವಸತಿಗೃಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದರು. ರಜಾ ದಿನ ಹಾಗೂ ವಿಶೇಷ ಪೂಜೆಯ ಉದ್ದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…
ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…
ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…
ರಾಜಧಾನಿ ಬೆಂಗಳೂರು ಸೇರಿದಂತೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು, ಬೃಹತ್ ಬೆಂಗಳೂರು…