ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ಆಗಮಿಸಿದ್ದು, ಕಾರ್ತಿಕ ವಸತಿಗೃಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದರು. ರಜಾ ದಿನ ಹಾಗೂ ವಿಶೇಷ ಪೂಜೆಯ ಉದ್ದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…