ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ಆಗಮಿಸಿದ್ದು, ಕಾರ್ತಿಕ ವಸತಿಗೃಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದರು. ರಜಾ ದಿನ ಹಾಗೂ ವಿಶೇಷ ಪೂಜೆಯ ಉದ್ದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…