ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ. ಆಸುಪಾಸಿನ ಮನೆಗಳಿಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…