ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ. ಆಸುಪಾಸಿನ ಮನೆಗಳಿಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…