ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ. ಆಸುಪಾಸಿನ ಮನೆಗಳಿಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…