ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ. ಆಸುಪಾಸಿನ ಮನೆಗಳಿಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…