Advertisement
ಧಾರ್ಮಿಕ

ಕುಕ್ಕೆ ದೇವಾಲಯದಲ್ಲಿ ಕುಕ್ಕೆ ಲಿಂಗ ದೇವರಿಗೆ ಒಂದು ಹೊತ್ತು ಪೂಜೆ…! | ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ದೂರು |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು, ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ನಿತ್ಯ ಮೂರು ಹೊತ್ತು ಪೂಜೆ ಮತ್ತು ನೈವೇದ್ಯ ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಮುಜರಾಯಿ ಇಲಾಖೆಗೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭಕ್ತಾದಿ ಟಿ ಎಸ್‌ ಶ್ರೀನಾಥ್‌ ಎಂಬವರು  ದೂರು ನೀಡಿದ್ದಾರೆ.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ವಾರ್ಷಿಕವಾಗಿ 95  ಕೋಟಿಗಿಂತಲೂ ಅಧಿಕ ಆದಾಯ ಬರುತ್ತಿದೆ. ಆದರೆ ಕುಕ್ಕೆ ದೇವಸ್ಥಾನದ ಒಳಾಂಗಣದಲ್ಲಿರುವ ಪರಿವಾರ ದೇವರುಗಳಾದ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು ಹಾಗೂ ಹೊರಾಂಗಣದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ಸದ್ಯ ಬೆಳಗಿನ ಪೂಜೆ ಮಾತ್ರಾ ನಡೆಯುತ್ತಿದೆ, ಇದು ಸರಿಯಲ್ಲ, ಮೂರು ಹೊತ್ತಿನ ಪೂಜೆ ನಡೆಯಬೇಕು ಎಂದು ಟಿ ಎಸ್‌ ಶ್ರೀನಾಥ್‌ ಒತ್ತಾಯಿಸಿದ್ದಾರೆ. ಎಲ್ಲಾ ಪರಿವಾರ ದೇವರುಗಳಿಗೂ ಮೂರು ಹೊತ್ತು ಪೂಜೆ ನಡೆಯಬೇಕು ಎಂಬುದು  ಭಕ್ತರ ಆಶಯವಾಗಿದ್ದು ಒಂದು ಹೊತ್ತಿನ ಪೂಜೆ ಮಾತ್ರವೇ ಮಾಡಿ ಭಕ್ತರ ವಿಶ್ವಾಸ, ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಮನವಿಯಲ್ಲಿ  ತಿಳಿಸಿದ್ದಾರೆ. ದಿಟ್ಟಂನಲ್ಲಿ  ಕೂಡಾ ಮೂರು ಹೊತ್ತಿನ ಪೂಜೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.ಆದರೆ ಇಲ್ಲಿನ ಅರ್ಚಕರು  ಇದರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಮನವಿಯಲ್ಲಿ  ತಿಳಿಸಿದ್ದಾರೆ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

20 mins ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

39 mins ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

56 mins ago

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

4 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

5 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

6 hours ago