Advertisement
Exclusive - Mirror Hunt

ಕುಕ್ಕೆ ಸುಬ್ರಹ್ಮಣ್ಯ | ನೀರುಬಂಡಿ ಉತ್ಸವದಲ್ಲಿ ತುಂಟಾಟವಾಡಿದ ಆನೆ…! | ನೀರಿಗೆ ಬಿದ್ದ ಸೆಕ್ಯುರಿಟಿ….! | ಮಕ್ಕಳ ಆಟಕ್ಕೂ ಬೇಕಿದೆ ಎಚ್ಚರಿಕೆ… |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಟಿ ಉತ್ಸವದ ಬಳಿಕ ಕೊಪ್ಪರಿಗೆ ಇಳಿದ ನಂತರ ರಾತ್ರಿ ನೀರು ಬಂಡಿ ಉತ್ಸವ ನಡೆಯುತ್ತದೆ. ನೀರಿನಲ್ಲಿ ನಡೆಯುವ ಈ ಉತ್ಸವದ ವೇಳೆ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದ ಆನೆ “ತುಂಟಾಟ”ವಾಡಿದೆ. ಮಹಿಳಾ ಸೆಕ್ಯುರಿಟಿ ಒಬ್ಬರನ್ನು ಸೊಂಡಿಲಿನಿಂದ ಎಳೆದು ನೀರಿಗೆ ಹಾಕಿದೆ..!. ವಿಪರೀತ ಜನ ಸೇರುವ “ಮಕ್ಕಳಾಟ” ಉತ್ಸವ ಆಗುತ್ತಿರುವ ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ್ದು ಅಗತ್ಯವಿದೆ.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಉತ್ಸವದ  ಬಳಿಕ ಕೊಪ್ಪರಿಗೆ ಇಳಿದ ನಂತರ ರಾತ್ರಿ ನೀರು ಬಂಡಿ ಉತ್ಸವ ನಡೆಯುತ್ತದೆ. ಕಳೆದ ಕೆಲವು ವರ್ಷಗಳಿಂದ ಈ ಉತ್ಸವಕ್ಕೆ ಮಕ್ಕಳಿಂದ ತೊಡಗಿ ಅನೇಕರು ಈ ಉತ್ಸವಕ್ಕೆ ಆಗಮಿಸಿ ನೀರು ಬಂಡಿ ಉತ್ಸವದಲ್ಲಿ ತೊಡಗಿಸಿಕೊಳ್ಳುತ್ತಾರೆ. ಈಚೆಗೆ ಇದೊಂದು ಸೇವೆಯ ಜೊತೆಗೆ “ಮಕ್ಕಳಾಟ”ದ ಉತ್ಸವವೂ ಆಗುತ್ತಿದೆ. ಆನೆಯೂ ನೀರಿನಲ್ಲಿ ಕುಣಿದು ಕುಪ್ಪಳಿಸುವ ವಿಡಿಯೋ, ಫೋಟೋ ವೈರಲ್‌ ಆಗುವ ಕಾರಣದಿಂದ ಈ ಉತ್ಸವ  ನೋಡಲೆಂದೇ ಜನರು ಬರುತ್ತಾರೆ. ಬಂದವರು ಸಹಜವಾಗಿಯೇ ನೀರಿನ ಮೋಜಿಗೆ ಸೆಳೆತಗೊಂಡು ಮಕ್ಕಳೂ ಈ ಉತ್ಸವದಲ್ಲಿ ತೊಡಗಿಸಿಕೊಳ್ಳುತ್ತಾರೆ. ಆನೆಯ ಮೇಲೆ ನೀರು ಎರಚುವುದಿಂದ ತೊಡಗಿಕೊಂಡು ಬಂದವರ ಮೇಲೆಲ್ಲಾ ನೀರೇ ನೀರು. ಇದು ಉತ್ಸವ ಆದ್ದರಿಂದ ಸಂಭ್ರಮ…

Advertisement

ವಿಡಿಯೋ….

ಆದರೆ ಈ ಬಾರಿ ಆನೆಯು ನೀರಿನಲ್ಲಿ ಆಟವಾಡುವುದರ ಜೊತೆಗೆ ಮಹಿಳಾ ಸೆಕ್ಯುರಿಟಿ ಒಬ್ಬರನ್ನು ಎಳೆದು ಹಾಕಿದೆ..!. ಇದು ಆನೆಯ ತುಂಟಾಟವೇನೋ ಹೌದು. ಸಾವಿರಾರು ಜನರು ಈ ಉತ್ಸವದಲ್ಲಿ ಇರುತ್ತಾರೆ, ಆನೆಯ ತುಂಟಾಟವು ನೂಕುನುಗ್ಗಲಿಗೂ ಕಾರಣವಾಗಬಹುದು, ಇಂತಹ ಸಂದರ್ಭದಲ್ಲಿ ನೀರು ತುಂಬಿರುವ ಹೊರಾಂಗಣದಲ್ಲಿ ಓಡುವುದೂ ಕಷ್ಟ, ಈ ಸಮಯ ನೀರಿಗೆ ಬಿದ್ದರೂ ಅಪಾಯವೇ ಸರಿ. ಪುಣ್ಯ ಸ್ಥಳದಲ್ಲಿ ಇಂತಹ ಅವಘಡಗಳಿಗೆ ಕಾರಣವಾಗುವ ಮೊದಲು ಆಡಳಿತ ಮಂಡಳಿ ಎಚ್ಚರಿಗೆ ವಹಿಸಬೇಕಿದೆ. ಮುಂದಿನ ವರ್ಷದಿಂದ ನೀರಿನ ಆಟಕ್ಕೆ ನಿಯಂತ್ರಣ ಹೇರಬೇಕಿದೆ. ಉತ್ಸವವು ಆಟದ ಸ್ವರೂಪ ಹೋಗುವುದಕ್ಕೆ ಆಡಳಿತ ವ್ಯವಸ್ಥೆ ನಿಯಂತ್ರಣ ಹೇರಬೇಕಿದೆ.

Advertisement

Nirubandi Utsav held after the Champa Shashti Utsav at the Kukke Subrahmanya Temple. In this utsav   Subrahmanya’s elephant ,dragged a women security guard into the water. So caution is needed in such festivals.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

29 mins ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

56 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

1 hour ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

2 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

4 hours ago