ಆಶ್ಲೇಷ ಬಲಿ‌ ಸೇವೆಯ ರಶೀದಿಗಾಗಿ ರಾತ್ರಿಯೇ ಕ್ಯೂ ನಿಂತ ಭಕ್ತರು

October 12, 2020
7:57 AM
ಕುಕ್ಕೆ‌ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಈಗ ಹೆಚ್ಚಿನ ಭಕ್ತರು ಬೇಟಿ ನೀಡುತ್ತಿದ್ದು, ಸೋಮವಾರ ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಸೋಮವಾರದ ಸೇವೆ ನೆರವೇರಿಸಲು ಭಾನುವಾರ
ರಾತ್ರಿಯೇ ಸೇವಾ ರಶೀದಿಗಾಗಿ‌ ಕ್ಯೂ ನಿಂತ ದೃಶ್ಯ‌‌ ಕಂಡುಬಂದಿತ್ತು.

ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ‌ ಸಾಲಿನಲ್ಲಿ ನಿಂತಿದ್ದರು.

ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ‌ ಸಾಲಿನಲ್ಲಿ ನಿಂತಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ
ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror