ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…