ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…