ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…