ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…