ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…