ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…