ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…