ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…