Advertisement
The Rural Mirror ಫಾಲೋಅಪ್

#KukkeSubrahmanaya | ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ | ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ

Share

ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ.

ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರುವ ವರದಿಗೆ ಪ್ರತಿಕ್ರಿಯಿಸಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸುಮಾರು 45 ವರ್ಷಗಳ ಹಿಂದೆ ದೇವಾಲಯದ ವತಿಯಿಂದ ಕೆ.ಎಸ್.ಆರ್.ಟಿ.ಸಿ.ಗೆ ಬಸ್ ನಿಲ್ದಾಣದ ಅವಶ್ಯಕತೆಗಾಗಿ 2 ಎಕ್ರೆ ಜಾಗವನ್ನು ಉಚಿತವಾಗಿ ದಾನ ನೀಡಿತ್ತು. ದೇವಾಲಯ ವತಿಯಿಂದ ಮಾಸ್ಟರ್ ಪ್ಲಾನ್ ಕೆಲಸಕ್ಕಾಗುವಾಗ ದೇವಾಲಯ ವತಿಯಿಂದ 25 ಸೆಂಟ್ಸ್ ಜಾಗವನ್ನು ಮತ್ತೆ ದೇವಾಲಯದ ರಸ್ತೆಗಾಗಿ ಪಡೆದುಕೊಳ್ಳುವಾಗ 84 ಲಕ್ಷ ರೂಪಾಯಿಯನ್ನು ಕೂಡ ಕೆ.ಎಸ್.ಆರ್.ಟಿ.ಗೆ ಪಾವತಿಯೂ ಮಾಡಿತ್ತು. ಆದರೆ ಆ ಜಾಗವನ್ನು ಪೂರ್ಣವಾಗಿ ವಶಕ್ಕೆ ಪಡೆದಿಲ್ಲ 84 ಲಕ್ಷ ಪಾವತಿ ಮಾತ್ರ ಆಗಿದೆ ಆ ಹಣದಲ್ಲಿ ಅವರ ಈ ರಸ್ತೆಯನ್ನು ಅಭಿವೃದ್ಧಿ ಮಾಡಬಹುದಿತ್ತು ಆದರೆ ಅವರು ಮಾಡದೆ ಆ ಹಣವನ್ನು ಬೇರೆಲ್ಲಿಗೋ ಖರ್ಚು ಮಾಡಿದ್ದಾರೆ ಇವಾಗ ಅವರ ಒಳಾಂಗಣದ ರಸ್ತೆಯನ್ನ ದೇವಸ್ಥಾನದ ತಲೆಗೆ ಕಟ್ಟುವುದು ಎಷ್ಟು ಸರಿ.

ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago