Advertisement
The Rural Mirror ಫಾಲೋಅಪ್

#KukkeSubrahmanaya | ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ | ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ

Share

ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ.

Advertisement
Advertisement

ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರುವ ವರದಿಗೆ ಪ್ರತಿಕ್ರಿಯಿಸಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸುಮಾರು 45 ವರ್ಷಗಳ ಹಿಂದೆ ದೇವಾಲಯದ ವತಿಯಿಂದ ಕೆ.ಎಸ್.ಆರ್.ಟಿ.ಸಿ.ಗೆ ಬಸ್ ನಿಲ್ದಾಣದ ಅವಶ್ಯಕತೆಗಾಗಿ 2 ಎಕ್ರೆ ಜಾಗವನ್ನು ಉಚಿತವಾಗಿ ದಾನ ನೀಡಿತ್ತು. ದೇವಾಲಯ ವತಿಯಿಂದ ಮಾಸ್ಟರ್ ಪ್ಲಾನ್ ಕೆಲಸಕ್ಕಾಗುವಾಗ ದೇವಾಲಯ ವತಿಯಿಂದ 25 ಸೆಂಟ್ಸ್ ಜಾಗವನ್ನು ಮತ್ತೆ ದೇವಾಲಯದ ರಸ್ತೆಗಾಗಿ ಪಡೆದುಕೊಳ್ಳುವಾಗ 84 ಲಕ್ಷ ರೂಪಾಯಿಯನ್ನು ಕೂಡ ಕೆ.ಎಸ್.ಆರ್.ಟಿ.ಗೆ ಪಾವತಿಯೂ ಮಾಡಿತ್ತು. ಆದರೆ ಆ ಜಾಗವನ್ನು ಪೂರ್ಣವಾಗಿ ವಶಕ್ಕೆ ಪಡೆದಿಲ್ಲ 84 ಲಕ್ಷ ಪಾವತಿ ಮಾತ್ರ ಆಗಿದೆ ಆ ಹಣದಲ್ಲಿ ಅವರ ಈ ರಸ್ತೆಯನ್ನು ಅಭಿವೃದ್ಧಿ ಮಾಡಬಹುದಿತ್ತು ಆದರೆ ಅವರು ಮಾಡದೆ ಆ ಹಣವನ್ನು ಬೇರೆಲ್ಲಿಗೋ ಖರ್ಚು ಮಾಡಿದ್ದಾರೆ ಇವಾಗ ಅವರ ಒಳಾಂಗಣದ ರಸ್ತೆಯನ್ನ ದೇವಸ್ಥಾನದ ತಲೆಗೆ ಕಟ್ಟುವುದು ಎಷ್ಟು ಸರಿ.

Advertisement

ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

16 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

16 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

16 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

17 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

20 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

20 hours ago